ಬ್ರೇಕಿಂಗ್ ನ್ಯೂಸ್
18-08-22 12:54 pm HK News Desk ಕ್ರೈಂ
ತುಮಕೂರು, ಆಗಸ್ಟ್ 18: ಅಕ್ರಮವಾಗಿ ಟ್ರ್ಯಾಕ್ಟರ್ನಲ್ಲಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದವರನ್ನು ಬಂಧಿಸುವ ಬದಲು, ರಸ್ತೆಬದಿ ನಿಂತು ಅವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಕೆಲಸದಿಂದ ಅಮಾನತು ಮಾಡಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಯ ಹೊಯ್ಸಳ ವಾಹನದ ಚಾಲಕ ಪರಮೇಶ್ವರ್, ಕಾನ್ಸ್ಟೇಬಲ್ ಅಶೋಕ್ ಎಂ. ಛಲವಾದ್ ಅಮಾನತುಗೊಂಡವರು.
![]()
ಕುಣಿಗಲ್ ತಾಲೂಕಿನ ತರೀಕೆರೆ, ಗೌಡನಪಾಳ್ಯ ಸಮೀಪ ಅಕ್ರಮವಾಗಿ ಜಲ್ಲಿಕಲ್ಲು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ರಸ್ತೆಬದಿ ನಿಂತು ಪೊಲೀಸ್ ಕಾನ್ಸ್ಟೇಬಲ್ಗಳು ಹಣ ಪಡೆಯುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಚರ್ಚೆಗೀಡಾಗಿತ್ತು. ಈ ಸಂಬಂಧ ಕುಣಿಗಲ್ ಸಿಪಿಐ ಗುರುಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಆರೋಪ ಸಾಬಿತಾದ ಹಿನ್ನೆಲೆ ಇಬ್ಬರನ್ನೂ ಅಮಾನತು ಮಾಡಲಾಗಿದೆ.
Two Police Constables suspended by SP Rahul for taking bribe from tractors in Tumkur.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm