ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm