ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm