ಬ್ರೇಕಿಂಗ್ ನ್ಯೂಸ್
20-08-22 01:38 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20: ಆಸ್ತಿಗಾಗಿ ಸ್ವಂತ ತಾತನನ್ನೇ ಹೊಡೆದು ಕೊಂದಿದ್ದ ಆರೋಪಿ ಮೊಮ್ಮಗನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಮೊಮ್ಮಗ ಜಯಂತ್ (20) ಮತ್ತು ಕೊಲೆಗೆ ಸಹಕರಿಸಿದ ಯಾಸೀನ್ (22) ಬಂಧಿತ ಆರೋಪಿಗಳು. ಜಯಂತ್, ಸ್ನೇಹಿತನ ಜೊತೆ ಸೇರಿ ತಾತ ಪುಟ್ಟಯ್ಯ ಎಂಬವರನ್ನ ಕೊಂದಿದ್ದ. ಆಗಸ್ಟ್ 17ರಂದು ಕೊಲೆ ಮಾಡಿದ್ದು ಯಲಹಂಕ ಸಮೀಪದ ಸುರಭಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆಸ್ತಿ ವಿಚಾರದಲ್ಲಿ ತಾತನ ಜೊತೆ ಜಗಳವಾಡ್ತಿದ್ದ. ಅಲ್ಲದೆ, ವ್ಯವಹಾರಕ್ಕಾಗಿ ಆಸ್ತಿ ಮೇಲೆ ಲೋನ್ ಕೊಡಿಸುವಂತೆ ಪೀಡಿಸ್ತಿದ್ದ. ಆದ್ರೆ ಮೊಮ್ಮಗ ಹಠಕ್ಕೆ ಆಗಲ್ಲ ಎಂದಿದ್ದ ಪುಟ್ಟಯ್ಯರನ್ನು ಮೊಮ್ಮಗನೇ ಕೊಲೆ ಮಾಡಲು ಸಂಚು ರೂಪಿಸಿದ್ದ.

ಕೊಲೆ ಮಾಡಿಯಾದರೂ ಆಸ್ತಿ ಪಾಲು ಪಡೆದುಕೊಂಡರಾಯ್ತು ಎಂದು ಯೋಜನೆ ಹಾಕಿದ್ದ ಆರೋಪಿ, ಗೆಳೆಯ ಯಾಸೀನ್ಗೆ ಕರೆ ಮಾಡಿ ಕರೆಸಿಕೊಂಡು 17ರಂದು ಮನೆಗೆ ನುಗ್ಗಿ ಪುಟ್ಟಯ್ಯನನ್ನ ಕೊಲೆ ಮಾಡಿದ್ದಾರೆ. ಕೊಲೆಗೈದು ತಾತನ ಮೈಮೇಲಿದ್ದ ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆದರೆ ಕುಟುಂಬಸ್ಥರ ಮೂಲಕ ಮೊಮ್ಮಗ ಜಯಂತ್, ಜಗಳ ಮಾಡಿಕೊಂಡಿದ್ದ ವಿಚಾರ ಪೊಲೀಸರಿಗೆ ಲಭಿಸಿತ್ತು. ವಿಚಾರಣೆಗೆ ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದು ತಿಳಿದು ಸಂಶಯ ಪಕ್ಕಾ ಆಗಿತ್ತು. ಸದ್ಯ ಇಬ್ಬರೂ ಆರೋಪಿಗಳನ್ನ ಯಲಹಂಕ ಪೊಲೀಸರು ಬಂಧಿಸಿದ್ದು ಬೇರೆ ಯಾರಾದ್ರೂ ಕೊಲೆಗೆ ಸಹಕಾರ ನೀಡಿದ್ದರೇ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Grandfather murdered by grandson and his close friend for the sake of property in Bangalore. The arrested are identified as Jayanth grand son and friend Yasin.
12-08-26 06:06 pm
HK Staffer
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm