ಬ್ರೇಕಿಂಗ್ ನ್ಯೂಸ್
20-08-22 03:33 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ಕೆಲಸ ಕೊಡಿಸುವುದಾಗಿ ಮಂಡ್ಯ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ನೂಕಿದ್ದ ಗ್ಯಾಂಗನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.
ನಗರದ ಶಿವಾನಂದ ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಲವರು ಸೇರಿ ಏಕಕಾಲದಲ್ಲಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಎಂದು ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಆಕೆಯ ಪ್ರಿಯಕರನೇ ಮೂರು ವರ್ಷಗಳ ಹಿಂದೆ ಯುವತಿಯನ್ನು ಬೆಂಗಳೂರಿಗೆ ಕರೆತಂದಿದ್ದು ಮಂಜುಳಾ ಎಂಬಾಕೆಯ ಜೊತೆಗೆ ಬಿಟ್ಟಿದ್ದ. ಆದರೆ ಮಂಜುಳಾ ಮೊದಲೇ ಪಿಂಪ್ ಆಗಿದ್ದು ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಳು.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಂಪ್ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ವೇಶ್ಯಾವಾಟಿಕೆ ದಂಧೆಗಾಗಿ ಹೊಟೇಲ್ ಗೆ ಕಳುಹಿಸುತ್ತಿದ್ದರು. ಅಲ್ಲಿ ಹಲವು ಯುವಕರು ಸೇರಿ ಏಕಕಾಲಕ್ಕೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಮಂಜುಳಾ, ಬ್ರಹ್ಮೇಂದ್ರ, ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಬಂಧಿತರು. ವೇಶ್ಯಾವಾಟಿಕೆಗೆ ಬೆಂಬಲ ನೀಡಿದ್ದಕ್ಕಾಗಿ ಲಾಡ್ಜ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
Girl gang raped in the pretext of giving job, three including lodge owner and pimp arrested in Bangalore.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm