ಬ್ರೇಕಿಂಗ್ ನ್ಯೂಸ್
20-08-22 05:34 pm HK News Desk ಕ್ರೈಂ
ಉಡುಪಿ, ಆಗಸ್ಟ್ 20: ಫ್ಲ್ಯಾಟ್ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಪ್ರಕರಣದಲ್ಲಿ ಯುವ ಜೋಡಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜಪೆ ಮೂಲದ, ಪಡುಬಿದ್ರಿ ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿರುವ ವಾಜೀದ್ (25) ಮತ್ತು ಉಡುಪಿ ಕಡಿಯಾಳಿಯ ಬಾಡಿಗೆ ಮನೆಯ ನಿವಾಸಿ ಶಹನಾಜ್ (32) ಬಂಧಿತ ಆರೋಪಿಗಳು. ಮೂಳೂರಿನ ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ ವಾಸವಿದ್ದ ಸರ್ಫ್ರಾಜ್ ತನ್ನ ಮನೆಯ ಕಪಾಟಿನಲ್ಲಿಟ್ಟಿದ್ದ 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾದ ಬಗ್ಗೆ ಕಾಪು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಸಾಕ್ಷಿ ಆಧಾರದಲ್ಲಿ ಅದೇ ಫ್ಲಾಟಿನಲ್ಲಿ ವಾಸವಿದ್ದ ವಾಜೀದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಳವು ಕೃತ್ಯದ ಬಗ್ಗೆ ವಾಜೀದ್ ಬಾಯ್ಬಿಟ್ಟಿದ್ದು ಸ್ನೇಹಿತೆ ಶಹನಾಜ್ ಕೈಜೋಡಿಸಿದ್ದಾಗಿ ತಿಳಿಸಿದ್ದ. ಕಾಪು ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಆರೋಪಿ ಬಳಿಯಿಂದ 3.38 ಲಕ್ಷ ರೂ. ಸೊತ್ತು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ವಾಹನ ಕಳವು, ದನ ಕಳವು, ಚಿನ್ನಾಭರಣ ಕಳವು ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Police arrested accused in the case of stealing golden ornaments and cash from an apartment at Muloor Sri Sai Varcher building. The arrested are identified as Wajid J (25), native of Bajpe, presently residing in the same flat building and Shahnaz (32), who lives on rent at Kadiyali in Udupi.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm