ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm