ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm