ಬ್ರೇಕಿಂಗ್ ನ್ಯೂಸ್
22-08-22 05:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22 : ಕೊಲೆಯತ್ನ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಒಯ್ದಿದ್ದಾಗ ಪೊಲೀಸ್ ಸಿಬಂದಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿಯ ಕಂಬಳ ಗ್ರಾಮ ಎಂಬಲ್ಲಿನ ಘಟನೆ ನಡೆದಿದೆ. ಗುಂಡೇಟು ತಗಲಿರುವ ವ್ಯಕ್ತಿ ಮುಶ್ತಾಕ್ (26) ಎಂಬಾತನಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಗಸ್ಟ್ 19 ರಂದು ವೈಯಕ್ತಿಕ ದ್ವೇಷದ ಕಾರಣಕ್ಕೆ ರಮ್ಲಾನ್ ಆಸಿಫ್ ಎಂಬವರ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿತ್ತು. ಅಡ್ಯಾರ್ ಪದವಿನಲ್ಲಿ ನಡೆದಿದ್ದ ಘಟನೆಯಲ್ಲಿ ಮುಶ್ತಾಕ್ ಮತ್ತು ಆಶಿಕ್ ಆರೋಪಿಗಳಾಗಿದ್ದರು. ಅವರನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಸೋಮವಾರ ಸಂಜೆ ಹತ್ಯಾರು ಮತ್ತು ಸ್ಕೂಟರನ್ನು ವಶಕ್ಕೆ ಪಡೆಯಲು ಅಡ್ಯಾರ್ ಪದವು ಹೋಗಿದ್ದರು.
ಈ ವೇಳೆ, ಸಿಬಂದಿ ಒಬ್ಬರಿಗೆ ಹಲ್ಲೆಗೈದು ಮುಶ್ತಾಕ್ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿ ಬಂಧಿಸಿದ್ದಾರೆ.
Mangalore kankandy rural Police open fire on accused who tries to escape at Adyarpadav. Accused who was brought for spot mahazar tried to assault the police and flee during whichp the police open fired on the accused. The accused is said to be admitted at Fr Mullers Hospital in Mangalore.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm