ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.
ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.
ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm