ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm