ಬ್ರೇಕಿಂಗ್ ನ್ಯೂಸ್
29-08-22 05:52 pm HK News Desk ಕ್ರೈಂ
ಮುಂಬೈ, ಆಗಸ್ಟ್ 29: 32 ವರ್ಷದ ಮಹಿಳೆ ತನ್ನ 26 ವರ್ಷದ ಪ್ರಿಯತಮನನ್ನು ಚಲಿಸುತ್ತಿದ್ದ ಆಟೋದಲ್ಲಿಯೇ ಕತ್ತು ಹಿಸುಕಿ ಕೊಂದಿದ್ದಾಳೆ.
ಮಹಿಳೆ 6 ಮಕ್ಕಳ ತಾಯಿಯಾಗಿದ್ದು, ಘಟನೆ ಬಳಿಕ ಮಹಿಳೆ ಪೊಲೀಸರ ಮುಂದೆ ಶರಣಾಗಿದ್ದಾಳೆ. ಈ ಕುರಿತು ಆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೋರೆಗಾಂವ್ ಪೂರ್ವದ ತಾಪೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಹಾಗೂ ಆಕೆಯ ಪ್ರಿಯಕರನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪರಿಣಾಮ ಶನಿವಾರ ಮಧ್ಯಾಹ್ನ ಆತನನ್ನು ಕತ್ತು ಹಿಸುಕಿ ಕೊಂದು ಆಟೋದಲ್ಲಿಯೇ ಬಿಟ್ಟು ಹೋಗಿದ್ದಾಳೆ.
ಇಬ್ಬರೂ ಪೊವಾಯಿ ನಿವಾಸಿಗಳಾಗಿದ್ದಾರೆ. ಘಟನೆ ನಂತರ ಮಹಿಳೆ ತಕ್ಷಣ ಮುಂಬೈನ ಪೊಲೀಸರಿಗೆ ಶರಣಾಗಿದ್ದಾಳೆ. ಮಹಿಳೆಗೆ ಈಗಾಗಲೇ ಆರು ಮಕ್ಕಳಿವೆ ಎಂದು ಗೊತ್ತಿದ್ದರೂ ಯುವಕ ಆಕೆಯ ಜೊತೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದ.
ಮಹಿಳೆ ಮದುವೆಯಾಗಲು ಒತ್ತಾಯಿಸಿದ್ದಾಳೆ. ಆದರೆ, ಯುವಕ ಇದನ್ನು ನಿರಾಕರಿಸಿದ್ದಾನೆ. ಈ ಎಲ್ಲಾ ಗಲಾಟೆ ಆಟೋದಲ್ಲೇ ನಡೆದಿದೆ. ನಂತರ ಪೊಲೀಸ್ ಠಾಣೆಗೆ ಹೋಗುವಂತೆ ಪ್ರಿಯಕರನನ್ನು ಕೇಳಿದ್ದಾಳೆ. ಆದರೆ, ಆತ ವಾಹವನನ್ನು ಬೇರೆ ರಸ್ತೆಗೆ ತಿರುಗಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಹಿಂದಿನಿಂದ ತನ್ನ ದುಪಟ್ಟಾ ತೆಗೆದುಕೊಂಡು ಯುವಕನ ಕತ್ತು ಹಿಸುಕಿ ಕೊಲೆ ಮಾಡಿ ಜೈಲು ಪಾಲಾಗಿದ್ದಾಳೆ.
In Mumbai, a mother of 6 children was held for murdering her auto-driver boyfriend with a dupatta as she sat on the passenger seat of the man’s auto. The victim was reportedly driving the vehicle, when the accused used her dupatta to strangle him. The incident was reported near Aarey Colony and occurred earlier on Thursday this week.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm