ಬ್ರೇಕಿಂಗ್ ನ್ಯೂಸ್
29-08-22 05:52 pm HK News Desk ಕ್ರೈಂ
ಮುಂಬೈ, ಆಗಸ್ಟ್ 29: 32 ವರ್ಷದ ಮಹಿಳೆ ತನ್ನ 26 ವರ್ಷದ ಪ್ರಿಯತಮನನ್ನು ಚಲಿಸುತ್ತಿದ್ದ ಆಟೋದಲ್ಲಿಯೇ ಕತ್ತು ಹಿಸುಕಿ ಕೊಂದಿದ್ದಾಳೆ.
ಮಹಿಳೆ 6 ಮಕ್ಕಳ ತಾಯಿಯಾಗಿದ್ದು, ಘಟನೆ ಬಳಿಕ ಮಹಿಳೆ ಪೊಲೀಸರ ಮುಂದೆ ಶರಣಾಗಿದ್ದಾಳೆ. ಈ ಕುರಿತು ಆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೋರೆಗಾಂವ್ ಪೂರ್ವದ ತಾಪೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಹಾಗೂ ಆಕೆಯ ಪ್ರಿಯಕರನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪರಿಣಾಮ ಶನಿವಾರ ಮಧ್ಯಾಹ್ನ ಆತನನ್ನು ಕತ್ತು ಹಿಸುಕಿ ಕೊಂದು ಆಟೋದಲ್ಲಿಯೇ ಬಿಟ್ಟು ಹೋಗಿದ್ದಾಳೆ.
ಇಬ್ಬರೂ ಪೊವಾಯಿ ನಿವಾಸಿಗಳಾಗಿದ್ದಾರೆ. ಘಟನೆ ನಂತರ ಮಹಿಳೆ ತಕ್ಷಣ ಮುಂಬೈನ ಪೊಲೀಸರಿಗೆ ಶರಣಾಗಿದ್ದಾಳೆ. ಮಹಿಳೆಗೆ ಈಗಾಗಲೇ ಆರು ಮಕ್ಕಳಿವೆ ಎಂದು ಗೊತ್ತಿದ್ದರೂ ಯುವಕ ಆಕೆಯ ಜೊತೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದ.
ಮಹಿಳೆ ಮದುವೆಯಾಗಲು ಒತ್ತಾಯಿಸಿದ್ದಾಳೆ. ಆದರೆ, ಯುವಕ ಇದನ್ನು ನಿರಾಕರಿಸಿದ್ದಾನೆ. ಈ ಎಲ್ಲಾ ಗಲಾಟೆ ಆಟೋದಲ್ಲೇ ನಡೆದಿದೆ. ನಂತರ ಪೊಲೀಸ್ ಠಾಣೆಗೆ ಹೋಗುವಂತೆ ಪ್ರಿಯಕರನನ್ನು ಕೇಳಿದ್ದಾಳೆ. ಆದರೆ, ಆತ ವಾಹವನನ್ನು ಬೇರೆ ರಸ್ತೆಗೆ ತಿರುಗಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಹಿಂದಿನಿಂದ ತನ್ನ ದುಪಟ್ಟಾ ತೆಗೆದುಕೊಂಡು ಯುವಕನ ಕತ್ತು ಹಿಸುಕಿ ಕೊಲೆ ಮಾಡಿ ಜೈಲು ಪಾಲಾಗಿದ್ದಾಳೆ.
In Mumbai, a mother of 6 children was held for murdering her auto-driver boyfriend with a dupatta as she sat on the passenger seat of the man’s auto. The victim was reportedly driving the vehicle, when the accused used her dupatta to strangle him. The incident was reported near Aarey Colony and occurred earlier on Thursday this week.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm