ಬ್ರೇಕಿಂಗ್ ನ್ಯೂಸ್
30-08-22 02:50 pm HK News Desk ಕ್ರೈಂ
ಉತ್ತರ ಪ್ರದೇಶ,ಆಗಸ್ಟ್ 30: ಕನೌಜ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ತನ್ನ ಅಧಿಕೃತ ವಸತಿ ಕ್ವಾರ್ಟರ್ಸ್ನಲ್ಲಿ 17 ವರ್ಷದ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಮೇಲೆ ಸ್ವತಃ ಪೊಲೀಸ್ ಅಧಿಕಾರಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಆರೋಪಿ ಪೊಲೀಸ್ ಇನ್ಸ್ಪೆಕ್ಟರ್ ಅನುಪ್ ನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತು ಮಾಡಲಾಗಿದೆ.
ಮಹಿಳೆ ದೂರಿನಲ್ಲಿ, ಮೌರ್ಯ ತನ್ನ ಮಗಳ ಅತ್ಯಾಚಾರ ಪ್ರಕರಣ ನಿರ್ವಹಿಸುತ್ತಿದ್ದು, ಆಗಸ್ಟ್ 28ರಂದು ತನ್ನ ಅಧಿಕೃತ ವಸತಿ ಕ್ವಾರ್ಟರ್ಸ್ ಬಳಿಯ ಪೆಟ್ರೋಲ್ ಪಂಪ್ನಲ್ಲಿ ತನ್ನನ್ನು ಭೇಟಿಯಾಗಲು ಹೇಳಿದ್ದನು. ಅಲ್ಲಿಂದ ತನ್ನ ಕ್ವಾರ್ಟರ್ಸ್ಗೆ ಹಿಂಬಾಲಿಸುವಂತೆ ಹೇಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ. ಆದರೆ, ಬಂಧಿತ ಅಧಿಕಾರಿ ತಾನು ಕೆಲವು ದಾಖಲೆಗಳ ಮೇಲೆ ಸಹಿ ತೆಗೆದುಕೊಳ್ಳಲು ದೂರುದಾರರನ್ನು ತನ್ನ ಕೋಣೆಗೆ ಬರ ಹೇಳಿದ್ದು ಎಂದು ಹೇಳಿದ್ದಾನೆ.
ಪ್ರಾಥಮಿಕವಾಗಿ, ಸಂತ್ರಸ್ತೆಯ ಆರೋಪಗಳು ನಿಜವೆಂದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಅನ್ನು ಅಮಾನತುಗೊಳಿಸಿದ್ದು, ಅತ್ಯಾಚಾರ ಎಸಗಿದ್ದಕ್ಕಾಗಿ ಬಂಧಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಕನೌಜ್ ಎಸ್ಪಿ ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಕುರಿತು ಸರ್ಕಲ್ ಅಧಿಕಾರಿ (ಸದರ್) ಶಿವ ಪ್ರತಾಪ್ ಸಿಂಗ್ ಪ್ರಾಥಮಿಕ ತನಿಖೆ ನಡೆಸಿದ್ದು, ಮೌರ್ಯ ಅವರು ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ.
A police officer has been detained for raping the mother of a 17-year-old rape survivor in his official residential quarters in the Sadar area of Kannauj district, a report read. The accused, inspector Anup Maurya, has been suspended.As per the woman's complaint, Maurya was handling her daughter's rape case and he had asked her to meet him at a petrol pump near his official residential quarters on August 28. From there, he reportedly asked her to follow him to his quarters and raped her.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm