ಬ್ರೇಕಿಂಗ್ ನ್ಯೂಸ್
31-08-22 04:43 pm Mangalore Correspondent ಕ್ರೈಂ
ಉಳ್ಳಾಲ, ಆ.31 : ಮುಂಬೈನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್ ಗಾಣಿಗ(32) ಅನುಮಾನಾಸ್ಪದ ನೆಲೆಯಲ್ಲಿ ಸಾವಿಗೀಡಾಗಿದ್ದು ಕೊಳೆತ ಸ್ಥಿತಿಯಲ್ಲಿ ಚರಂಡಿಯಲ್ಲಿ ಶವ ಪತ್ತೆಯಾಗಿದೆ.
ಸುಧೀರ್ ಕುಮಾರ್ ಧರಿಸಿದ್ದ ಅಂಗಿಯ ಜೇಬಲ್ಲಿ ಪತ್ತೆಯಾದ ವೋಟರ್ ಐಡಿಯಿಂದ ಪೊಲೀಸರು ಗುರುತು ಪತ್ತೆ ಹಚ್ಚಿದ್ದಾರೆ. ಸುಧೀರ್ ಅವರು ಆಗಸ್ಟ್ 14 ರಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೆಲವು ದಿನಗಳ ಬಳಿಕ ವಸಾಯಿ ಪೊಲೀಸ್ ಠಾಣಾ ವ್ಯಾಪ್ತಿಯ ಚರಂಡಿಯೊಂದರಲ್ಲಿ ಸುಧೀರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇತ್ತೀಚೆಗೆ ಉಳ್ಳಾಲಕ್ಕೆ ಬಂದಿದ್ದ ಸುಧೀರ್ ಅವರು ತುಂಬಾನೇ ಮಂಕಾಗಿದ್ದರು ಎನ್ನಲಾಗಿದೆ. ಅಲ್ಲದೆ, ಸ್ನೇಹಿತರಲ್ಲಿ ತನಗೆ ಜೀವ ಬೆದರಿಕೆ ಇರುವ ಬಗ್ಗೆ ಹೇಳಿದ್ದರಂತೆ. ಹೀಗಾಗಿ ಈಗ ಶವ ಪತ್ತೆಯಾಗಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಉಳ್ಳಾಲ ಮೆಸ್ಕಾಂನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮಾಲತಿ ಅವರ ಪುತ್ರನಾಗಿದ್ದ ಸುಧೀರ್ ಕುಮಾರ್ ಎಳೆಯ ವಯಸ್ಸಲ್ಲೇ ಮುಂಬೈಗೆ ತೆರಳಿ ಅಲ್ಲಿ ಕಾರ್ಪೆಂಟರ್ ವೃತ್ತಿಯಲ್ಲಿ ತೊಡಗಿದ್ದರು. ಸುಧೀರ್ ಅವರ ಮಾವ ಕೇಶವ ಗಾಣಿಗ ಅವರು ಕೂಡ ಮೆಸ್ಕಾಂನ ನಿವೃತ್ತ ಸಿಬ್ಬಂದಿಯಾಗಿದ್ದಾರೆ.
The mortal remains of Sudhir Kumar (32), a resident of Bandikotya near Ullal in Mangalore were found in a decomposed state in a drain at Mumbai. It is suspected that he was murdered. Police identified the body by the label EPIC that was found in the pocket of the shirt which the deceased was wearing. He was missing since August 14 and a complaint was registered in a local police station of Mumbai. Later, his body was found in a drain under the limits of Vasai police station. It is said that he had informed his friends that he had a threat to his life.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm