ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm