ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm