ಬ್ರೇಕಿಂಗ್ ನ್ಯೂಸ್
03-09-22 05:12 pm Bangalore Correspondent ಕ್ರೈಂ
ಬೆಂಗಳೂರು, ಸೆ.3: ಡ್ರಾಪ್ ಕೊಡುವ ನೆ ಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮೂಲದ ಅಖೀಲೇಶ್ (25), ಹಾಸನ ಮೂಲದ ದೀಪು(21) ಬಂಧಿತರು.25 ವರ್ಷದ ಯುವತಿ ಮೇಲೆ ಆತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆ.31ರಂದು ಸಂಜೆ 5 ಗಂಟೆಗೆ ಈಜಿಪುರ ಬಳಿಯಿರುವ ನಿವೇಶನ ನೋಡಿ ಕೊಂಡು ಚರ್ಚ್ಗೆ ಬರುತ್ತಿದ್ದಳು. ಯುವತಿಯನ್ನು ಕಂಡ ಆರೋಪಿಗಳು ತಮ್ಮ ಬೈಕ್ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದರು. ಅವರ ಗಮನಕ್ಕೆ ಬಾರದಂತೆ ಯುವತಿ ಚರ್ಚ್ ಬಳಿ ಬಂದಾಗ ಆಕೆಯ ಬಳಿ ಬಂದ ಆರೋಪಿಗಳು, “ನಮ್ಮ ಏರಿಯಾದವರಾದ ನಿಮಗೆ ಡ್ರಾಪ್ ಕೊಡುತ್ತೇವೆ ಬನ್ನಿ’ ಎಂದು ಬಲವಂತವಾಗಿ ಬೈಕ್ನಲ್ಲಿ ಕೂರಿಸಿಕೊಂಡಿದ್ದರು. ಮುಖ ಪರಿಚಯವಿದ್ದ ಹಿನ್ನೆಲೆಯಲ್ಲಿ ಯುವತಿಯೂ ಅವರ ಜತೆ ವಿರೋಧ ವ್ಯಕ್ತಪಡಿಸದೇ ತೆರಳಿದ್ದಳು. ನಂತರ ಹುಸ್ಕೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಊಟ ಮಾಡಿಸಿದ್ದರು. ಇದಾದ ಬಳಿಕ ಏಕಾಏಕಿ ಬಲವಂತವಾಗಿ ಮದ್ಯಪಾನ ಮಾಡಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಆತಂಕಗೊಂಡ ಸಂತ್ರಸ್ತೆ ಬೆಳಗಿನವರೆಗೂ ಪೊದೆಯೊಂದರಲ್ಲಿ ಅವಿತು ಕುಳಿತು, ಬೆಳಗಿನ ಜಾವ ಕೃತ್ಯ ನಡೆದ ಸ್ಥಳದ ಸಮೀಪದಲ್ಲಿದ್ದ ಮನೆಯವರ ಸಹಾಯ ಪಡೆದು ಬಟ್ಟೆ ಧರಿಸಿ ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25 year old girl raped on her way to the church two arrested in Bangalore. The arrested have been identified as Akilesh and Deepu.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm