ಬ್ರೇಕಿಂಗ್ ನ್ಯೂಸ್
04-09-22 11:00 pm HK News Desk ಕ್ರೈಂ
ಬಳ್ಳಾರಿ, ಸೆ 04: ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಹೈದರಾಬಾದ್ ಮೂಲದ ವೈದ್ಯೆ ಮೌನಿಕಾ ಅವರು ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಮೋನಿಕಾ ಕುಟುಂಬದವರು ಸಂಗನಕಲ್ಲು ಗ್ರಾಮದಲ್ಲಿರುವ ರಘುರಾಮ ರೆಡ್ಡಿ ಅವರ ಮನೆಯ ಹತ್ತಿರ ಪ್ರಶ್ನಿಸಲು ಹೋದಾಗ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ರಘುರಾಮರೆಡ್ಡಿ ಅವರು ಕುಡುಗೋಲು ಹಿಡಿದುಕೊಂಡು ಓಡುತ್ತಿರುವ ಫೋಟೋ ಮತ್ತು ವಿಡಿಯೋ, ಮೋನಿಕಾ ಅವರು ಗಾಯಗೊಂಡು ಅಳುತ್ತಿರುವ ಮತ್ತು ಗಲಾಟೆ ಮಾಡುತ್ತಿರುವ ವಿಡಿಯೋಗಳು ಮೊಬೈಲ್ಗಳಲ್ಲಿ ಹರಿದಾಡುತ್ತಿವೆ.
7 ಜನರ ವಿರುದ್ಧ ಪ್ರಕರಣ ದಾಖಲು:
ಘಟನೆಗೆ ಸಂಬಂಧಿಸಿದಂತೆ ಮೋನಿಕಾ ಅವರು ಬಳ್ಳಾರಿ ಮಹಿಳಾ ಠಾಣೆಯಲ್ಲಿ ರಘುರಾಮರೆಡ್ಡಿ ಸೇರಿದಂತೆ ಏಳು ಜನರ ಮೇಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆಂದು ಸುಳ್ಳು ಹೇಳಿ ಮದುವೆಯಾಗಿದ್ದಾರೆಂಬುದು ಮೊದಲ ಹೆಂಡತಿ ಕುಟುಂಬದವರ ಆರೋಪವಾಗಿದೆ.
Bellary software husband cheats doctor wife of Hyderabad and gets second marriage, dowry harassment case has been filed against him by wife's family.
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
11-07-25 08:55 pm
Mangalore Correspondent
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
12-07-25 11:59 am
Mangalore Correspondent
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm