ಬ್ರೇಕಿಂಗ್ ನ್ಯೂಸ್
07-10-20 04:52 pm Mangalore Correspondent ಕ್ರೈಂ
ಬಂಟ್ವಾಳ, ಅಕ್ಟೋಬರ್ 07: ಮನೆಯ ಬೀಗ ಮುರಿದು ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ಮಂಗಳವಾರ ರಾತ್ರಿ ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿ ನಡೆದಿದೆ.
ಸುಲೈಮಾನ್ ಎಂಬವರ ಮನೆಯಿಂದ ಕಳ್ಳತನ ನಡೆದಿದ್ದು, ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣ ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸುಲೈಮಾನ್ ಅವರ ಪುತ್ರಿ ಮಿಶ್ರಿಯಾ ಗಂಡನ ಮನೆಯಿಂದ ಅಮ್ಟೂರಿನ ತಂದೆಯ ಮನೆಗೆ ಬಂದಿದ್ದರು. ಅವರು ತನ್ನ ಜೊತೆಗೆ ತಂದಿದ್ದ ಸುಮಾರು 28 ಪವನ್ ಚಿನ್ನಾಭರಣವನ್ನು ಮನೆಯ ಕಪಾಟಿನಲ್ಲಿ ಇಟ್ಟಿದ್ದರೆನ್ನಲಾಗಿದೆ.

ನಿನ್ನೆ ಮಧ್ಯರಾತ್ರಿ ಮನೆಮಂದಿ ಮಲಗಿದ್ದ ವೇಳೆ ಹಿಂಬಾಗಿಲ ಚಿಲಕ ಮುರಿದು ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಚಿಲಕ ಒಡೆದು ಚಿನ್ನಾಭರಣ ಕಳವುಗೈದಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಸುಲೈಮಾನ್ ಎಚ್ಚರಗೊಂಡಿದ್ದು ಮನೆಯ ಹಿಂಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದ್ದು ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಎಸ್.ಐ. ಅವಿನಾಶ್ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm