ಬ್ರೇಕಿಂಗ್ ನ್ಯೂಸ್
07-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.7 : ಬೋಳಾರದ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನ ಇಟ್ಟು 13 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಬಗ್ಗೆ ಮೂವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020ರ ಸೆ.12ರಿಂದ 2021ರ ಫೆ.18ರ ನಡುವೆ ರಮ್ ಸೀನಾ, ಅಕ್ತರೀ ಖಾನ್ ಮತ್ತು ಫಿರೋಜ್ ಖಾನ್ ಎಂಬ ಮೂವರು ಸೇರಿ ವಿವಿಧ ಸಂದರ್ಭಗಳಲ್ಲಿ ಒಟ್ಟು 401 ಗ್ರಾಮ್ ಚಿನ್ನಾಭರಣವನ್ನು ಇಟ್ಟು ಹಣ ಸಾಲ ಪಡೆದಿದ್ದಾರೆ. ಅಡಮಾನ ಇಡುವ ಸಂದರ್ಭದಲ್ಲಿ ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಎಂದು ಹೇಳಿದ್ದರು. ಆನಂತರ 2021ರ ಮಾರ್ಚ್ 4ರಂದು ಮಣಪ್ಪುರಂ ಫೈನಾನ್ಸ್ ಕಂಪನಿಯ ವಿಜಿಲೆನ್ಸ್ ವಿಭಾಗವು ಪರಿಶೀಲನೆ ನಡೆಸಿದಾಗ, ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಅಲ್ಲ. ನಕಲಿ ಚಿನ್ನ ಎನ್ನುವುದು ಕಂಡುಬಂದಿದೆ.
ಆಬಳಿಕ ಸಾಲ ತೆಗೆದುಕೊಂಡಿದ್ದ ಮೂವರಿಗೆ ನೋಟೀಸ್ ಮಾಡಿದರೂ, ಸಾಲ ಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ನಕಲಿ ಚಿನ್ನ ಇಟ್ಟು ಮೋಸ ಮಾಡಿದ್ದಾಗಿ ಮಣಪ್ಪುರಂ ಸಂಸ್ಥೆಯ ಏರಿಯಾ ಹೆಡ್ ಬಂಡಿ ಜನಾರ್ದನ ರೆಡ್ಡಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಳಿದರೆ, ಎರಡೂ ಕಡೆಯಿಂದ ದೂರು ಬಂದಿದೆ ಎಂದಿದ್ದಾರೆ. ಇದಕ್ಕೂ ಮೊದಲೇ ಫಿರೋಜ್ ಖಾನ್ ಕಡೆಯವರು ದೂರು ನೀಡಿದ್ದು, ತಮ್ಮ ಚಿನ್ನವನ್ನು ಸಂಸ್ಥೆಯವರೇ ನಕಲಿ ಮಾಡಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಕೋರ್ಟಿನಲ್ಲಿ ದಾವೆ ಹೂಡಿದ್ದು ಈಗ ಸಂಸ್ಥೆಯವರು ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mangalore Fraud by pledging fake gold in Manappuram, case filed.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am