ಬ್ರೇಕಿಂಗ್ ನ್ಯೂಸ್
07-09-22 10:45 pm Mangalore Correspondent ಕ್ರೈಂ
ಮಂಗಳೂರು, ಸೆ.7 : ಬೋಳಾರದ ಮಣಪ್ಪುರಂ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನ ಇಟ್ಟು 13 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಬಗ್ಗೆ ಮೂವರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020ರ ಸೆ.12ರಿಂದ 2021ರ ಫೆ.18ರ ನಡುವೆ ರಮ್ ಸೀನಾ, ಅಕ್ತರೀ ಖಾನ್ ಮತ್ತು ಫಿರೋಜ್ ಖಾನ್ ಎಂಬ ಮೂವರು ಸೇರಿ ವಿವಿಧ ಸಂದರ್ಭಗಳಲ್ಲಿ ಒಟ್ಟು 401 ಗ್ರಾಮ್ ಚಿನ್ನಾಭರಣವನ್ನು ಇಟ್ಟು ಹಣ ಸಾಲ ಪಡೆದಿದ್ದಾರೆ. ಅಡಮಾನ ಇಡುವ ಸಂದರ್ಭದಲ್ಲಿ ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಎಂದು ಹೇಳಿದ್ದರು. ಆನಂತರ 2021ರ ಮಾರ್ಚ್ 4ರಂದು ಮಣಪ್ಪುರಂ ಫೈನಾನ್ಸ್ ಕಂಪನಿಯ ವಿಜಿಲೆನ್ಸ್ ವಿಭಾಗವು ಪರಿಶೀಲನೆ ನಡೆಸಿದಾಗ, ಚಿನ್ನ 22 ಕ್ಯಾರೆಟ್ ಮೌಲ್ಯದ್ದು ಅಲ್ಲ. ನಕಲಿ ಚಿನ್ನ ಎನ್ನುವುದು ಕಂಡುಬಂದಿದೆ.
ಆಬಳಿಕ ಸಾಲ ತೆಗೆದುಕೊಂಡಿದ್ದ ಮೂವರಿಗೆ ನೋಟೀಸ್ ಮಾಡಿದರೂ, ಸಾಲ ಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ನಕಲಿ ಚಿನ್ನ ಇಟ್ಟು ಮೋಸ ಮಾಡಿದ್ದಾಗಿ ಮಣಪ್ಪುರಂ ಸಂಸ್ಥೆಯ ಏರಿಯಾ ಹೆಡ್ ಬಂಡಿ ಜನಾರ್ದನ ರೆಡ್ಡಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಕೇಳಿದರೆ, ಎರಡೂ ಕಡೆಯಿಂದ ದೂರು ಬಂದಿದೆ ಎಂದಿದ್ದಾರೆ. ಇದಕ್ಕೂ ಮೊದಲೇ ಫಿರೋಜ್ ಖಾನ್ ಕಡೆಯವರು ದೂರು ನೀಡಿದ್ದು, ತಮ್ಮ ಚಿನ್ನವನ್ನು ಸಂಸ್ಥೆಯವರೇ ನಕಲಿ ಮಾಡಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಕೋರ್ಟಿನಲ್ಲಿ ದಾವೆ ಹೂಡಿದ್ದು ಈಗ ಸಂಸ್ಥೆಯವರು ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Mangalore Fraud by pledging fake gold in Manappuram, case filed.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm