ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm