ಬ್ರೇಕಿಂಗ್ ನ್ಯೂಸ್
11-09-22 12:29 pm HK News Desk ಕ್ರೈಂ
ಉಳ್ಳಾಲ, ಸೆ.11: ಸೋಮೇಶ್ವರ ಸಮುದ್ರ ತೀರದಿಂದ ನಿರಂತರವಾಗಿ ಮರಳು ಕಳ್ಳತನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮರಳು ಕಳ್ಳತನ ತಡೆಯಲು ಹಾಕಿದ್ದ ಸಿಸಿಟಿವಿ ಮತ್ತು ತಂತಿ ತಡೆ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದಿದ್ದಾರೆ.
ಮರಳು ಕಳ್ಳತನ ತಡೆಯಲು ಸೋಮೇಶ್ವರ ಸಮುದ್ರ ತೀರ, ಕೋಟೆಪುರ, ತಲಪಾಡಿ ಇನ್ನಿತರ ಪ್ರದೇಶಗಳಲ್ಲಿ ಜಿಲ್ಲಾಡಳಿತವು ಇಂಟರ್ನೆಟ್ ಆಧಾರಿತ ಸಿಸಿಟಿವಿ ಗಳನ್ನ ಅಳವಡಿಸಿತ್ತು. ನಿನ್ನೆ ಸೆ.10 ರ ಮುಂಜಾನೆ ನಸುಕಿನ 1ರಿಂದ ಎರಡು ಗಂಟೆ ಸುಮಾರಿಗೆ ಸೋಮೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನ ಟಿಪ್ಪರ್ ಒಂದು ಹಿಮ್ಮುಖವಾಗಿ ಚಲಿಸಿ ಧ್ವಂಸ ಮಾಡಿದೆ. ಮರಳು ಕಳ್ಳರು ಸಿಸಿ ಕ್ಯಾಮೆರಾವನ್ನ ಟಿಪ್ಪರ್ ಮುಖೇನ ಪುಡಿಗೈದ ವೀಡಿಯೋ ಫೂಟೇಜ್ ದಾಖಲಾಗಿದೆ.








ತಿಂಗಳ ಹಿಂದಷ್ಟೆ ತಲಪಾಡಿಯಲ್ಲೂ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನ ಒಂದೇ ದಿವಸದಲ್ಲಿ ಪುಡಿಗೈಯಲಾಗಿತ್ತು. ಮರಳು ಕಳ್ಳತನ ತಡೆಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸೋಮೇಶ್ವರ ಸಮುದ್ರ ತೀರದುದ್ದಕ್ಕೂ ಹಾಕಿದ್ದ ತಂತಿ ಬೇಲಿಯನ್ನೂ ಮುರಿದು ಹಾಕಲಾಗಿದೆ. ಉಳ್ಳಾಲ ನಗರಸಭೆ ವ್ಯಾಪ್ತಿಗೆ ಬರುವ ಸೋಮೇಶ್ವರ ಮೂಡಾ ಲೇ ಔಟಲ್ಲಿ ಹಾಕಲಾಗಿದ್ದ ತಂತಿ ಬೇಲಿಯನ್ನೇ ಮರಳು ಕಳ್ಳರು ಧ್ವಂಸಗೊಳಿಸಿದ್ದಾರೆ.
ಸರಕಾರಿ ಆಸ್ತಿ ನಷ್ಟಗೊಳಿಸಿದ ನಿಶಾಚರಿ ಮರಳು ಕಳ್ಳರ ವಿರುದ್ಧ ಈವರೆಗೂ ದೂರು ದಾಖಲಾಗಿಲ್ಲ. ನೂತನವಾಗಿ ಅಧಿಕಾರ ಸ್ವೀಕರಿಸಿರುವ ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು ಡಿ.ಎ ಅವರು ಸಿಸಿಟಿವಿ ಕ್ಯಾಮೆರಾ ಮತ್ತು ತಂತಿ ತಡೆ ಬೇಲಿ ಧ್ವಂಸದ ಬಗ್ಗೆ ಕಂದಾಯ ನಿರೀಕ್ಷಕರಲ್ಲಿ ಪೊಲೀಸ್ ದೂರು ನೀಡಲು ಸೂಚಿಸಿರುವುದಾಗಿ ಹೇಳಿದ್ದಾರೆ.
Ullal Illegal sand extraction continues in Someshwar Beach, CC camera and fences destroyed by trucks in Mangalore in order to extract sand fearlessly.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm