ಬ್ರೇಕಿಂಗ್ ನ್ಯೂಸ್
11-09-22 03:31 pm HK News Desk ಕ್ರೈಂ
ಸುಳ್ಯ, ಸೆ.11: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ಸೋದರ, ಇನ್ನೊಬ್ಬ ಹಿಂದು ಸಂಘಟನೆಯ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದು ಈ ಬಗ್ಗೆ ಪ್ರಕರಣ ದಾಖಲಾದ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ಳಾರೆ ನಿವಾಸಿ ಅಬ್ದುಲ್ ಸಫ್ರಿದ್(21) ಬಂಧಿತ ಆರೋಪಿ. ಶನಿವಾರ ಸಂಜೆ ಈತ, ಬೆಳ್ಳಾರೆಯ ದೇವಿ ಹೈಟ್ಸ್ ಲಾಡ್ಜ್ ನಲ್ಲಿ ಮ್ಯಾನೇಜರ್ ಆಗಿರುವ ಪ್ರಶಾಂತ್ ಪೂಂಜ ಎಂಬವರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ಪ್ರಶಾಂತ್, ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬೆಳ್ಳಾರೆ ಠಾಣೆ ಬಳಿ ಸೇರಿದ್ದರು.
ಅಬ್ದುಲ್ ಸಫ್ರಿದ್, ಕೊಲೆಯಾದ ಪ್ರವೀಣ್ ನೆಟ್ಟಾರ್ ಅವರ ಕೋಳಿ ಮಾರಾಟದ ಅಂಗಡಿಯಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರನಾಗಿದ್ದು, ಕೊಲೆ ಆರೋಪಿ ಮಹಮ್ಮದ್ ಶಫೀಕ್ ಸಹೋದರ. ಪ್ರವೀಣ್ ಕೊಲೆಯಾದ ಬಳಿಕ ಬೆಳ್ಳಾರೆ ಬೂದಿ ಮುಚ್ಚಿದ ಕೆಂಡದಂತೇ ಇದೆ. ಇದೀಗ ಫೋನ್ ಮಾಡಿ ಬೆದರಿಸಿದ ಘಟನೆ ಬೆನ್ನಲ್ಲೇ ಪೊಲೀಸ್ ದೂರು ದಾಖಲಾಗಿತ್ತು. ಅಲ್ಲದೆ, ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಬೆಳ್ಳಾರೆ ಬಂದ್ ಗೆ ಕರೆ ನಡೆಸುವುದಾಗಿ ಹಿಂದು ಸಂಘಟನೆಗಳ ನಾಯಕರು ಎಚ್ಚರಿಕೆ ನೀಡಿದ್ದರು. ಎಸ್ಪಿ ಸೂಚನೆ ಮೇರೆಗೆ ತುರ್ತು ಕ್ರಮ ವಹಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A tense situation prevailed on the night of Saturday for some time near Bellare police station as hundreds of Hindu workers gathered and demanded the arrest of the brother of the accused in Praveen Nettaru murder on the accusation of posing life threat to one of them.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm