ಬ್ರೇಕಿಂಗ್ ನ್ಯೂಸ್
11-09-22 07:23 pm HK News Desk ಕ್ರೈಂ
ಚೆನ್ನೈ, ಸೆ.11: ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು, ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ತಮಿಳುನಾಡಿನ ವೆಲ್ಲೂರು ಪೊಲೀಸರು ಬಂಧಿಸಿದ್ದಾರೆ.
ತಿರುವಣ್ಣಾಮಲೈ ಮೂಲದ ಪಾರ್ಥಿಪನ್ (24) ಎಂಬಾತ ತನ್ನಲ್ಲಿ ಮೂರು ತಿಂಗಳ ಹುಲಿ ಮರಿಗಳಿವೆ. ಮಾರಾಟಕ್ಕಿದ್ದು, 25 ಲಕ್ಷ ರೂ.ಗೆ ಯಾರಿಗಾದರೂ ಬೇಕಾದರೆ ತಿಳಿಸಿ, 10 ದಿನಗಳ ಒಳಗೆ ನಿಮ್ಮ ವಿಳಾಸಕ್ಕೆ ಹುಲಿ ಮರಿಗಳನ್ನು ತಲುಪಿಸಲಾಗುವುದು ಎಂದು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದ.
ಈ ವಿಷಯ ಅರಣ್ಯಾಧಿಕಾರಿಗಳಿಗೆ ತಲುಪಿದ್ದು, ಕೂಡಲೇ ಸ್ಟೇಟಸ್ ಹಾಕಿದವನನ್ನು ಹುಡುಕಲು ಆರಂಭಿಸಿದ್ದಾರೆ. ಇದನ್ನು ತಿಳಿದ ಪಾರ್ಥಿಪನ್ ಪರಾರಿ ಆಗಲು ಯತ್ನಿಸಿದ್ದ. ಕೊನೆಗೂ ಅರಣ್ಯಾಧಿಕಾರಿಗಳು ವೆಲ್ಲೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿಸಿದ ಬಳಿಕ, ಪಾರ್ಥಿಪನ್ ಮನೆಗೆ ಹೋಗಿ ಪರಿಶೀಲನೆ ನಡೆಸಿದಾಗ, ಅಲ್ಲಿ ಯಾವುದೇ ಹುಲಿ ಮರಿ ಇರಲಿಲ್ಲ. ವಿಚಾರಣೆ ನಡೆಸಿದಾಗ, ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು ಅವುಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.
ವರದಿಯ ಪ್ರಕಾರ ಅಂಬತ್ತೂರಿನ ಸ್ನೇಹಿತ ತಮಿಜ್ ಈ ರೀತಿ ಮಾಡುವ ಯೋಜನೆಯನ್ನು ಕೊಟ್ಟಿದ್ದ. ಆತನೇ ಈ ಫೋಟೋವನ್ನು ಪಾರ್ಥಿಪನ್ ಗೆ ನೀಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ತಮಿಜ್ ನನ್ನು ಕೂಡ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
In Idukki, a young man was arrested for trying to extort money by painting a kitten as a tiger. Parthipan (24), a native of Tiruvannamala Arani, was arrested by the forest department. The forest department picked up the young man who advertised tiger cubs for sale through WhatsApp. The incident took place in Tamil Nadu border village near Marayur.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm