ಬ್ರೇಕಿಂಗ್ ನ್ಯೂಸ್
11-09-22 07:23 pm HK News Desk ಕ್ರೈಂ
ಚೆನ್ನೈ, ಸೆ.11: ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು, ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ತಮಿಳುನಾಡಿನ ವೆಲ್ಲೂರು ಪೊಲೀಸರು ಬಂಧಿಸಿದ್ದಾರೆ.
ತಿರುವಣ್ಣಾಮಲೈ ಮೂಲದ ಪಾರ್ಥಿಪನ್ (24) ಎಂಬಾತ ತನ್ನಲ್ಲಿ ಮೂರು ತಿಂಗಳ ಹುಲಿ ಮರಿಗಳಿವೆ. ಮಾರಾಟಕ್ಕಿದ್ದು, 25 ಲಕ್ಷ ರೂ.ಗೆ ಯಾರಿಗಾದರೂ ಬೇಕಾದರೆ ತಿಳಿಸಿ, 10 ದಿನಗಳ ಒಳಗೆ ನಿಮ್ಮ ವಿಳಾಸಕ್ಕೆ ಹುಲಿ ಮರಿಗಳನ್ನು ತಲುಪಿಸಲಾಗುವುದು ಎಂದು ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದ.
ಈ ವಿಷಯ ಅರಣ್ಯಾಧಿಕಾರಿಗಳಿಗೆ ತಲುಪಿದ್ದು, ಕೂಡಲೇ ಸ್ಟೇಟಸ್ ಹಾಕಿದವನನ್ನು ಹುಡುಕಲು ಆರಂಭಿಸಿದ್ದಾರೆ. ಇದನ್ನು ತಿಳಿದ ಪಾರ್ಥಿಪನ್ ಪರಾರಿ ಆಗಲು ಯತ್ನಿಸಿದ್ದ. ಕೊನೆಗೂ ಅರಣ್ಯಾಧಿಕಾರಿಗಳು ವೆಲ್ಲೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿಸಿದ ಬಳಿಕ, ಪಾರ್ಥಿಪನ್ ಮನೆಗೆ ಹೋಗಿ ಪರಿಶೀಲನೆ ನಡೆಸಿದಾಗ, ಅಲ್ಲಿ ಯಾವುದೇ ಹುಲಿ ಮರಿ ಇರಲಿಲ್ಲ. ವಿಚಾರಣೆ ನಡೆಸಿದಾಗ, ಬೆಕ್ಕಿನ ಮರಿಗಳಿಗೆ ಹುಲಿಯ ಬಣ್ಣ ಬಳಿದು ಅವುಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.
ವರದಿಯ ಪ್ರಕಾರ ಅಂಬತ್ತೂರಿನ ಸ್ನೇಹಿತ ತಮಿಜ್ ಈ ರೀತಿ ಮಾಡುವ ಯೋಜನೆಯನ್ನು ಕೊಟ್ಟಿದ್ದ. ಆತನೇ ಈ ಫೋಟೋವನ್ನು ಪಾರ್ಥಿಪನ್ ಗೆ ನೀಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ತಮಿಜ್ ನನ್ನು ಕೂಡ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
In Idukki, a young man was arrested for trying to extort money by painting a kitten as a tiger. Parthipan (24), a native of Tiruvannamala Arani, was arrested by the forest department. The forest department picked up the young man who advertised tiger cubs for sale through WhatsApp. The incident took place in Tamil Nadu border village near Marayur.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm