ಬ್ರೇಕಿಂಗ್ ನ್ಯೂಸ್
13-09-22 12:59 pm Mangalore Correspondent ಕ್ರೈಂ
ಪುತ್ತೂರು, ಸೆ.13: 8800 ರೂಪಾಯಿ ಮೌಲ್ಯದ ಮೊಬೈಲ್ ಪಾರ್ಸೆಲ್ ಇದೆಯೆಂದು ಹೇಳಿ ವ್ಯಕ್ತಿಯೊಬ್ಬರಿದೆ ಫುಡ್ ಪ್ಯಾಕೆಟ್ ಪಾರ್ಸೆಲ್ ಕಳುಹಿಸಿ ಮೋಸಗೈದ ಪ್ರಕರಣ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿರುವ ಭವಾನಿ ಶಂಕರ್ ಎಂಬವರು ಇತ್ತೀಚೆಗೆ ಕುಟುಂಬಸ್ಥರಿಗೆಂದು ಮೂರು ವಿವೋ ಮೊಬೈಲ್ ಖರೀದಿಸಿದ್ದರು. ಆನಂತರ, ವ್ಯಕ್ತಿಯೊಬ್ಬ ಫೋನ್ ಮಾಡಿ ತನ್ನನ್ನು ವಿವೋ ಕಂಪನಿಯ ಪ್ರತಿನಿಧಿಯೆಂದು ಪರಿಚಯ ಮಾಡಿಕೊಂಡಿದ್ದ. ಅಲ್ಲದೆ, ನೀವು ಮೂರು ವಿವೋ ಮೊಬೈಲ್ ಖರೀದಿಸಿದ್ದರಿಂದ ಲಕ್ಕಿ ವಿನ್ನರ್ ಆಗಿದ್ದೀರಿ, ಕಂಪನಿ ಕಡೆಯಿಂದ ಸ್ಪೆಷಲ್ ಗಿಫ್ಟ್ ಕೊಡುತ್ತಿದ್ದೇವೆ ಎಂದು ತಿಳಿಸಿದ್ದ.
8800 ರೂಪಾಯಿ ಮೌಲ್ಯದ ಮೊಬೈಲನ್ನು ಕೇವಲ 1785 ರೂ.ಗೆ ನೀಡುತ್ತಿದ್ದೇವೆ. ಇದು ಕಂಪನಿ ಕಡೆಯಿಂದ ಆಫರ್ ಎಂದು ಹೇಳಿದ್ದ. ಇದನ್ನು ಸಹಜವಾಗಿಯೇ ನಂಬಿದ್ದ ಭವಾನಿಶಂಕರ್, ಪೋಸ್ಟ್ ಮೂಲಕ ಬರುವ ಪಾರ್ಸೆಲನ್ನು ನಂಬಿದ್ದ. ಕೆಲವು ದಿನಗಳಲ್ಲಿ ಪೋಸ್ಟ್ ಮೂಲಕ ಪಾರ್ಸೆಲ್ ಬಂದಿದ್ದು, 1785 ರೂಪಾಯಿ ಚಾರ್ಜ್ ಕೊಟ್ಟು ಪಡೆದಾಗ, ಅದರಲ್ಲಿ ಫುಡ್ ಪ್ಯಾಕೆಟ್ ಮಾತ್ರ ಇತ್ತು. ಮೊಬೈಲ್ ಇರಲಿಲ್ಲ. ಹಣ ಕೊಟ್ಟು ಮೋಸ ಹೋಗಿದ್ದರು.
ವಿವೋ ಮೊಬೈಲ್ ಪಡೆದಿರುವುದನ್ನು ತಿಳಿದ ಕಂಪನಿ ಕಡೆಯವರೇ ಈ ರೀತಿ ಮೋಸ ಮಾಡಿದ್ದಾರೆಯೇ ಅಥವಾ ಮೊಬೈಲ್ ಖರೀದಿಯ ಮಾಹಿತಿ ಲೀಕ್ ಆಗಿ ಸೈಬರ್ ವಂಚಕರು ಮೋಸ ಎಸಗಿದ್ದಾರೆಯೇ ಎನ್ನುವ ಶಂಕೆ ಮೂಡಿದೆ. ಬೆಂಗಳೂರಿನ ಆಕಾಂಕ್ಷ ಮಾರ್ಕೆಟಿಂಗ್ ಕಂಪನಿ ಹೆಸರಲ್ಲಿ ಕರೆ ಬಂದಿತ್ತು ಎನ್ನಲಾಗುತ್ತಿದೆ.
A man got stale food packet in parcel against the promised mobile phone worth Rs 8,800 at Uppinangady near here. Bhavani Shankar, who works as security guard in a temple in Uppinangady had recently purchase three VIVO mobile phones for his family members.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am