ಬ್ರೇಕಿಂಗ್ ನ್ಯೂಸ್
08-10-20 09:58 am Mangaluru Correspondent ಕ್ರೈಂ
ಪುತ್ತೂರು, ಅಕ್ಟೋಬರ್ 8: ಸುಳ್ಯ ಪೇಟೆಯಲ್ಲಿ ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು ಮೊಳಗಿದ್ದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಎರಡು ವರ್ಷಗಳ ಹಿಂದೆ ನಡೆದ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಯನ್ನು ಗುಂಡು ಹಾರಿಸಿ ಕೊಲೆಗೈಯಲಾಗಿದೆ.
ಪೇಟೆ ವ್ಯಾಪ್ತಿಯ ಶಾಂತಿನಗರದಲ್ಲಿ ಮುಂಜಾನೆ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಸಂಪತ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟು ತಗಲಿದ ವ್ಯಕ್ತಿ ಸಂಪತ್, ಈ ಹಿಂದೆ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.




ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ತನ್ನ ಕಾರಿನಲ್ಲಿ ಹೊರಟಿದ್ದ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಬಿದ್ದಿದ್ದು ಅಪಾಯ ಅರಿತ ಸಂಪತ್ ಕಾರು ಬಿಟ್ಟು ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಸಂಪತ್ ಕೂಡಲೇ ಅಲ್ಲಿಂದ ಬೇರೊಂದು ಮನೆಯತ್ತ ಓಡಿದ್ದು ಬೆನ್ನಟ್ಟಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಸಂಪತ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದಾರೆ.
ಎರಡು ವರ್ಷಗಳ ಹಿಂದೆ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕಾರಿನಲ್ಲಿ ಬರುತ್ತಿದ್ದಾಗ ಬೇರೊಂದು ವಾಹನದಲ್ಲಿ ಅಪಘಾತಕ್ಕೀಡಾಗಿಸಿ ಕೊಲೆ ಮಾಡಲಾಗಿತ್ತು.
Shootout on Samaje Kalagi Balachandra murder accused in sullia causing his death as a result. The deceased has been identified as Sampath
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm