ಬ್ರೇಕಿಂಗ್ ನ್ಯೂಸ್
08-10-20 09:58 am Mangaluru Correspondent ಕ್ರೈಂ
ಪುತ್ತೂರು, ಅಕ್ಟೋಬರ್ 8: ಸುಳ್ಯ ಪೇಟೆಯಲ್ಲಿ ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು ಮೊಳಗಿದ್ದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಎರಡು ವರ್ಷಗಳ ಹಿಂದೆ ನಡೆದ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಯನ್ನು ಗುಂಡು ಹಾರಿಸಿ ಕೊಲೆಗೈಯಲಾಗಿದೆ.
ಪೇಟೆ ವ್ಯಾಪ್ತಿಯ ಶಾಂತಿನಗರದಲ್ಲಿ ಮುಂಜಾನೆ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಸಂಪತ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟು ತಗಲಿದ ವ್ಯಕ್ತಿ ಸಂಪತ್, ಈ ಹಿಂದೆ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ.




ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಪತ್ ತನ್ನ ಕಾರಿನಲ್ಲಿ ಹೊರಟಿದ್ದ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಬಿದ್ದಿದ್ದು ಅಪಾಯ ಅರಿತ ಸಂಪತ್ ಕಾರು ಬಿಟ್ಟು ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಸಂಪತ್ ಕೂಡಲೇ ಅಲ್ಲಿಂದ ಬೇರೊಂದು ಮನೆಯತ್ತ ಓಡಿದ್ದು ಬೆನ್ನಟ್ಟಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಸಂಪತ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದಾರೆ.
ಎರಡು ವರ್ಷಗಳ ಹಿಂದೆ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕಾರಿನಲ್ಲಿ ಬರುತ್ತಿದ್ದಾಗ ಬೇರೊಂದು ವಾಹನದಲ್ಲಿ ಅಪಘಾತಕ್ಕೀಡಾಗಿಸಿ ಕೊಲೆ ಮಾಡಲಾಗಿತ್ತು.
Shootout on Samaje Kalagi Balachandra murder accused in sullia causing his death as a result. The deceased has been identified as Sampath
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am