ಬ್ರೇಕಿಂಗ್ ನ್ಯೂಸ್
14-09-22 12:09 pm HK News Desk ಕ್ರೈಂ
ಹೊಸಪೇಟೆ,ಸೆ 14: ಬ್ಯಾಂಕಿಗೆ ಹಣ ಜಮಾ ಮಾಡಲು ಹೊರಟ ವ್ಯಕ್ತಿಯೊಬ್ಬರ ಮುಖಕ್ಕೆ ಕಳ್ಳರು ಖಾರದ ಪುಡಿ ಎರಚಿ 6 ಲಕ್ಷ ರೂ ದೋಚಿ ಪರಾರಿಯಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿಯಲ್ಲಿ ಬುಧವಾರ ನಡೆದಿದೆ.
ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣ ಅನ್ವೇರಿ ಚಿನ್ನದ ಅಂಗಡಿಯ ಗುಮಾಸ್ತ ಸಂತೋಷ್ ಎಂಬುವವರು ಬ್ಯಾಂಕ್ ಗೆ ಹಣ ಜಮಾ ಮಾಡಲು ಹೊರಟ ವೇಳೆ ಇದನ್ನು ಗಮನಿಸಿದ ಕಳ್ಳರು, ಕಣ್ಣಿಗೆ ಖಾರದ ಪುಡಿ ಎರಚಿ 6 ಲಕ್ಷ ರೂ ಹಣ ದೋಚಿ, ಪರಾರಿಯಾಗಿದ್ದಾರೆ.
ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Robbers use chilly powder and escape with six lakhs cash in hospet.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm