ಬ್ರೇಕಿಂಗ್ ನ್ಯೂಸ್
14-09-22 09:43 pm Mangalore Correspondent ಕ್ರೈಂ
ಬಂಟ್ವಾಳ, ಸೆ.14: ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆಗೈದ ಘಟನೆ ವಿಟ್ಲ ಠಾಣೆ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಗಣೇಶ್ ಬಂಗೇರ (54) ಎಂಬವರು ಕೊಲೆಯಾದವರು. ತಾಯಿ ಕಮಲಾ ಅವರ ಜೊತೆ ಗಣೇಶ್ ಮತ್ತು ಅವರ ತಮ್ಮ ಪದ್ಮನಾಭ ವಾಸವಿದ್ದರು. ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇತ್ತೀಚೆಗೆ ಜಗಳದ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪ್ರತಿ ಬಾರಿ ತಮ್ಮ ಪದ್ಮನಾಭ ಬಂಗೇರ ಹಲ್ಲೆ ನಡೆಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ದೂರಲಾಗಿದೆ.
ಆರೋಪಿ ಪದ್ಮನಾಭ(47)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ – ತಮ್ಮಂದಿರಿಗೆ ಮದುವೆಯಾಗಿದ್ದು, ಇಬ್ಬರ ಪತ್ನಿಯರು ಕೂಡ ಮನೆ ಬಿಟ್ಟು ಹೋಗಿದ್ದರು. ಆನಂತರ ಕುಡಿದು ಬಂದು ಗಲಾಟೆ ನಡೆಸುತ್ತಿದ್ದು, ಇದೀಗ ತಮ್ಮನೇ ಅಣ್ಣನನ್ನು ಕೊಲೆಗೈದು ಜೈಲು ಸೇರಿದ್ದಾನೆ.
A man has reportedly killed his elder brother at Kodange Banari, Padnur village, Vittal police station limits. The police have arrested the suspect.Ganesh Bangera (54) is the victim of murder. His younger brother Padmanabha Bangera (49) is the accused. Police said that the incident occurred between 8 PM on Tuesday and 9.30 AM on Wednesday, September 14.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm