ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm