ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm