ಬ್ರೇಕಿಂಗ್ ನ್ಯೂಸ್
16-09-22 10:14 pm HK News Desk ಕ್ರೈಂ
ಕಾಸರಗೋಡು, ಸೆ.16: ದಾಖಲೆ ಪತ್ರಗಳಿಲ್ಲದೆ ಅನಧಿಕೃತವಾಗಿ ಬಸ್ಸಿನಲ್ಲಿ 30 ಲಕ್ಷ ರೂಪಾಯಿ ನಗದು ಹಣವನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಮಂಜೇಶ್ವರ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಶರದ್ ದಬಾಡೆ (22) ಬಂಧಿತ ವ್ಯಕ್ತಿ. ಶುಕ್ರವಾರ ಬೆಳಗ್ಗೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಪಾಸಣೆ ನಡೆಸುತ್ತಿದ್ದಾಗ 30 ಲಕ್ಷದ ನಗದು ಹಣ ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯ ಮಂಜೇರಿಯ ಜುವೆಲ್ಲರಿ ಒಂದಕ್ಕೆ ಹಣ ತಲುಪಿಸಲು ತೆರಳುತ್ತಿರುವುದಾಗಿ ವ್ಯಕ್ತಿ ಹೇಳಿಕೊಂಡಿದ್ದಾನೆ.
ಬಟ್ಟೆಯಲ್ಲಿ ಸುತ್ತಿದ್ದ ಚೀಲದಲ್ಲಿ ನಗದಿನ ಕಂತೆ ಪತ್ತೆಯಾಗಿದೆ. 21 ಲಕ್ಷ ರೂಪಾಯಿ 500 ಮುಖಬೆಲೆಯ ನೋಟುಗಳು ಮತ್ತು 9 ಲಕ್ಷ ಎರಡು ಸಾವಿರದ ಪಿಂಕ್ ನೋಟುಗಳನ್ನು ಹೊಂದಿತ್ತು. ಆರೋಪಿ ಶರದ್ ದಬಾಡೆಯನ್ನು ಅಬಕಾರಿ ಅಧಿಕಾರಿಗಳು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ್ದು, ಐಟಿ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ನಡೆಸುವ ಸಾಧ್ಯತೆಯಿದೆ. ಮುಂಬೈನಿಂದ ಕೇರಳಕ್ಕೆ ಹವಾಲಾ ಹಣ ಸಾಗಿಸುವ ದಂಧೆ ಇದಾಗಿರಬೇಕು ಎನ್ನುವ ಶಂಕೆ ವ್ಯಕ್ತವಾಗಿದೆ.
A person from Maharashtra who was suspiciously carrying Rs 30 lakhs in money was arrested by the excise division sleuths right here on Friday, September 16.Sharad Dabade (22) was reportedly arrested for carrying an enormous amount of money with out essential proof or paperwork of its origin. The seized money is suspected to be hawala cash being transported.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm