ಬ್ರೇಕಿಂಗ್ ನ್ಯೂಸ್
17-09-22 04:53 pm HK News Desk ಕ್ರೈಂ
ಮೈಸೂರು, ಸೆ.17 : ಪಾರ್ಸೆಲ್ ಇದೆಯೆಂದು ಹೇಳಿ ಮನೆಗೆ ನುಗ್ಗಿದ ಕಳ್ಳರು ಹಾಡಹಗಲೇ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ರಾಮಸ್ವಾಮಿ ಬಡಾವಣೆಯ ಒಂದನೇ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಒಂದನ್ನು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಪಾರ್ಸಲ್ ಬಂದಿದೆ ಎಂದು ಹೇಳಿ ಬಾಗಿಲು ತೆಗೆಯಿಸಿದ್ದಾನೆ. ಈ ವೇಳೆ, ಒಳನುಗ್ಗಿದ ನಾಲ್ಕೈದು ಮಂದಿಯಿದ್ದ ಕಳ್ಳರು ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ.



ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ, ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ, ನೆಕ್ಲೆಸ್ ಹ್ಯಾಂಗಲ್ಸ್, ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಯನ್ನು ದೋಚಿ ಪರಾರಿಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದು ಮಹಿಳೆ ಒಬ್ಬರೇ ಇದ್ದಾಗ ಘಟನೆ ನಡೆದಿದೆ.
ಕಳ್ಳರು ಕನ್ನಡ, ತಮಿಳು, ಹಿಂದಿ ಮಾತನಾಡುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ನಂಜನಗೂಡು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mysuru Robbers tie up home alone woman in the name of giving courier, run with 175 grams of gold.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm