ಬ್ರೇಕಿಂಗ್ ನ್ಯೂಸ್
17-09-22 04:53 pm HK News Desk ಕ್ರೈಂ
ಮೈಸೂರು, ಸೆ.17 : ಪಾರ್ಸೆಲ್ ಇದೆಯೆಂದು ಹೇಳಿ ಮನೆಗೆ ನುಗ್ಗಿದ ಕಳ್ಳರು ಹಾಡಹಗಲೇ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ರಾಮಸ್ವಾಮಿ ಬಡಾವಣೆಯ ಒಂದನೇ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಒಂದನ್ನು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಪಾರ್ಸಲ್ ಬಂದಿದೆ ಎಂದು ಹೇಳಿ ಬಾಗಿಲು ತೆಗೆಯಿಸಿದ್ದಾನೆ. ಈ ವೇಳೆ, ಒಳನುಗ್ಗಿದ ನಾಲ್ಕೈದು ಮಂದಿಯಿದ್ದ ಕಳ್ಳರು ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ.



ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ, ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ, ನೆಕ್ಲೆಸ್ ಹ್ಯಾಂಗಲ್ಸ್, ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಯನ್ನು ದೋಚಿ ಪರಾರಿಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದು ಮಹಿಳೆ ಒಬ್ಬರೇ ಇದ್ದಾಗ ಘಟನೆ ನಡೆದಿದೆ.
ಕಳ್ಳರು ಕನ್ನಡ, ತಮಿಳು, ಹಿಂದಿ ಮಾತನಾಡುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ನಂಜನಗೂಡು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mysuru Robbers tie up home alone woman in the name of giving courier, run with 175 grams of gold.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm