ಬ್ರೇಕಿಂಗ್ ನ್ಯೂಸ್
17-09-22 04:53 pm HK News Desk ಕ್ರೈಂ
ಮೈಸೂರು, ಸೆ.17 : ಪಾರ್ಸೆಲ್ ಇದೆಯೆಂದು ಹೇಳಿ ಮನೆಗೆ ನುಗ್ಗಿದ ಕಳ್ಳರು ಹಾಡಹಗಲೇ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ರಾಮಸ್ವಾಮಿ ಬಡಾವಣೆಯ ಒಂದನೇ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಒಂದನ್ನು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಪಾರ್ಸಲ್ ಬಂದಿದೆ ಎಂದು ಹೇಳಿ ಬಾಗಿಲು ತೆಗೆಯಿಸಿದ್ದಾನೆ. ಈ ವೇಳೆ, ಒಳನುಗ್ಗಿದ ನಾಲ್ಕೈದು ಮಂದಿಯಿದ್ದ ಕಳ್ಳರು ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ.



ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ, ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ, ನೆಕ್ಲೆಸ್ ಹ್ಯಾಂಗಲ್ಸ್, ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಯನ್ನು ದೋಚಿ ಪರಾರಿಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದು ಮಹಿಳೆ ಒಬ್ಬರೇ ಇದ್ದಾಗ ಘಟನೆ ನಡೆದಿದೆ.
ಕಳ್ಳರು ಕನ್ನಡ, ತಮಿಳು, ಹಿಂದಿ ಮಾತನಾಡುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ನಂಜನಗೂಡು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mysuru Robbers tie up home alone woman in the name of giving courier, run with 175 grams of gold.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm