ಬ್ರೇಕಿಂಗ್ ನ್ಯೂಸ್
08-10-20 04:44 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 08: 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡು ಮಾರ್ನಾಡಿನ ಕರುಣಾಕರ - ಸುಶೀಲಾ ದಂಪತಿಯ ಪುತ್ರಿ ಪೂಜಾ (13) ಆತ್ಮಹತ್ಯೆ ಮಾಡಿಕೊಂಡಾಕೆ. ಇತರೇ ಮಕ್ಕಳೊಂದಿಗೆ ಜಗಳವಾಡುತ್ತಿದ್ದ ವೇಳೆ ಅಕ್ಕ ಬುದ್ದಿ ಹೇಳಿ ಬೈದಿದ್ದರು. ಇದರಿಂದ ಸಿಟ್ಟುಗೊಂಡು ಮಾನಸಿಕ ಖಿನ್ನತೆಗೊಳಗಾದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಶಾಲೆಗೆ ರಜೆ ಇದ್ದುದರಿಂದ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ಪೂಜಾಳಿಗೆ ಬುದ್ಧಿ ಹೇಳಿದ್ದರು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಹಿರಿಯಕ್ಕನೂ ಹೇಳಿದ್ದಳು. ಇದರಿಂದ ಚಿಂತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್ನಿಂದ ನೇಣು ಬಿಗಿದು ಕೊಂಡಿದ್ದಾಳೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm