ಬ್ರೇಕಿಂಗ್ ನ್ಯೂಸ್
08-10-20 04:44 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 08: 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡು ಮಾರ್ನಾಡಿನ ಕರುಣಾಕರ - ಸುಶೀಲಾ ದಂಪತಿಯ ಪುತ್ರಿ ಪೂಜಾ (13) ಆತ್ಮಹತ್ಯೆ ಮಾಡಿಕೊಂಡಾಕೆ. ಇತರೇ ಮಕ್ಕಳೊಂದಿಗೆ ಜಗಳವಾಡುತ್ತಿದ್ದ ವೇಳೆ ಅಕ್ಕ ಬುದ್ದಿ ಹೇಳಿ ಬೈದಿದ್ದರು. ಇದರಿಂದ ಸಿಟ್ಟುಗೊಂಡು ಮಾನಸಿಕ ಖಿನ್ನತೆಗೊಳಗಾದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಶಾಲೆಗೆ ರಜೆ ಇದ್ದುದರಿಂದ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ಪೂಜಾಳಿಗೆ ಬುದ್ಧಿ ಹೇಳಿದ್ದರು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಹಿರಿಯಕ್ಕನೂ ಹೇಳಿದ್ದಳು. ಇದರಿಂದ ಚಿಂತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್ನಿಂದ ನೇಣು ಬಿಗಿದು ಕೊಂಡಿದ್ದಾಳೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm