ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm