ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 09:29 pm
Mangalore Correspondent
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm