ಬ್ರೇಕಿಂಗ್ ನ್ಯೂಸ್
24-09-22 08:48 pm HK News Desk ಕ್ರೈಂ
ವಿಜಯಪುರ, ಸೆ.24: ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿಯ ವದಂತಿ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರಕ್ಕೆ ಉತ್ತರ ಭಾರತದಿಂದ ಮಕ್ಕಳ ಕಳ್ಳರು ಬಂದಿದ್ದಾರೆ, ಸೆರೆ ಸಿಕ್ಕಿದ್ದಾರೆ ಎಂದೆಲ್ಲ ಸುದ್ದಿ ಹರಡುತ್ತಲೇ ನಗರದ ಸಾವಿರಾರು ಸಂಖ್ಯೆಯ ಜನರು ಗ್ಯಾಂಗ್ ಬಾವಡಿ ಪ್ರದೇಶಕ್ಕೆ ಧಾವಿಸಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಗಾಂಧಿಚೌಕ್ ಪೊಲೀಸರು, ನಾಲ್ವರನ್ನೂ ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ತಮ್ಮ ವಶದಲ್ಲಿರುವ ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರ ಹರ ಸಾಹಸ ಪಟ್ಟಿದ್ದಾರೆ.
ಈ ಮಧ್ಯೆ ಪೊಲೀಸರು ನಡೆಸಿದ ಪ್ರಾಥಮಿಕ ಹಂತದ ತನಿಖೆಯಲ್ಲಿ ನಾಲ್ವರೂ ಶಂಕಿತರು, ತಾವು ದೆಹಲಿ ಮೂಲದವರಾಗಿದ್ದು, ಅಲಂಕಾರಿಕ ಪ್ಲಾಸ್ಟಿಕ್ ಹೂವು ಮಾರಾಟ ಮಾಡಲು ನಗರಕ್ಕೆ ಬಂದವರು. ನಗರದಲ್ಲಿ ಕಳೆದ ಒಂದು ತಿಂಗಳಿಂದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಶಂಕಿತರು ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಮನೆ ಬಾಡಿಗೆ ನೀಡಿರುವ ಮಾಲೀಕರು ಹಾಗೂ ಅಕ್ಕಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ.
Public thrash 4 including women thinking of Child thieves gang In Kalaburgi.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm