ಬ್ರೇಕಿಂಗ್ ನ್ಯೂಸ್
25-09-22 04:08 pm Mangalore Correspondent ಕ್ರೈಂ
ಮಂಗಳೂರು, ಸೆ.24: ಮಂಗಳೂರಿನ ಪ್ರತಿಷ್ಠಿತ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಮತ್ತು ನಿರ್ದೇಶಕರ ವಿರುದ್ಧ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬ್ಯಾಂಕಿನಲ್ಲಿ ಬೇಕಾಬಿಟ್ಟಿ ಸಾಲ ಪಡೆದು ಅವ್ಯವಹಾರ ನಡೆಸಿದ್ದಾಗಿ ಕೋರ್ಟಿನಲ್ಲಿ ದಾವೆ ಹೂಡಲಾಗಿತ್ತು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.
ಅದರಂತೆ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಇತರ ಆರೋಪಿಗಳಾದ ಸವಿಲ್ ಮಸ್ಕರೇನಸ್, ಎಲಿಯಾಸ್ ಸ್ಯಾಂಕ್ಟಿಸ್, ಬೆನೆಡಿಕ್ಟ್ ಐವಾನ್ ಡಿಸೋಜ, ಅನ್ನಾ ಮರಿಯಾ ಲೋಬೊ, ಜೋಸೆಫ್ ಎಂ. ಅನಿಲ್ ಪತ್ರಾವೋ ಮತ್ತು ಬ್ಯಾಂಕಿನ ಜನರಲ್ ಮ್ಯಾನೇಜರ್ ಸುನೀಲ್ ಮಿನೇಜಸ್ ವಿರುದ್ಧ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬ್ಯಾಂಕಿನ ಅವ್ಯವಹಾರಗಳ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್, ಸ್ಟೀವನ್ ಡಿಸೋಜ ಮತ್ತು ಯೂಜಿನ್ ಲೋಬೊ ಮಂಗಳೂರಿನ ಕೋರ್ಟಿನಲ್ಲಿ ದಾವೆ ಹೂಡಿದ್ದರು.
ಕೋರ್ಟ್ ಆದೇಶ ಪರಿಗಣಿಸಿ ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 403, 405, 409, 418, 120 ಬಿ ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿನಲ್ಲಿ ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಸಾಲ ಎತ್ತಿರುವುದಲ್ಲದೆ, ಪೋರ್ಜರಿ ದಾಖಲೆಗಳನ್ನು ಸೃಷ್ಟಿಸಿ ನೂರು ವರ್ಷಗಳ ಹಳೆಯ ಕೆಥೋಲಿಕ್ ಬ್ಯಾಂಕಿಗೆ ನಷ್ಟ ಉಂಟು ಮಾಡಿದ್ದಾರೆಂದು ದೂರುದಾರರು ಆರೋಪಿಸಿದ್ದರು.
Mangalore FIR Registered against MCC Bank Chairman Anil Lobo for corruption and money laundering. The Court of the 2nd Additional Senior Civil Judge and Chief Judicial Magistrate, Mangalore, has directed the Cyber, Economic and Narcotics Crime Police Station, Mangaluru, to file an FIR and investigate the charges”, stated one of the complainants Steevan D’Souza in his press release dated 23 September 2022.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 09:29 pm
Mangalore Correspondent
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm