ಬ್ರೇಕಿಂಗ್ ನ್ಯೂಸ್
25-09-22 09:57 pm HK News Desk ಕ್ರೈಂ
ನವದೆಹಲಿ, ಸೆ.25: ರಾಜಧಾನಿ ದೆಹಲಿಯಲ್ಲಿ ಹೆಣ್ಮಕ್ಕಳು ಮಾತ್ರ ಅತ್ಯಾಚಾರಕ್ಕೆ ಒಳಗಾಗುವುದಲ್ಲ. ಬಾಲಕರೂ ಕಾಮುಕರ ತೀಟೆಗೆ ಬಲಿಯಾಗುತ್ತಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೀಲಂ ಪುರ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿ, ಹಲ್ಲೆಗೈದು ಅರೆ ಜೀವ ಸ್ಥಿತಿಯಲ್ಲಿ ರಸ್ತೆಗೆ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಳ್ ಅವರು, ರಾಜಧಾನಿ ದೆಹಲಿಯಲ್ಲಿ ಬಾಲಕರೂ ಸೇಫ್ ಆಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸೆ.22ರಂದು ಘಟನೆ ನಡೆದಿದ್ದು, ಬಾಲಕನ ಗುಪ್ತಾಂಗಕ್ಕೆ ರಾಡ್ ಹಾಕಿ ಹೀನಾಯ ಕಿರುಕುಳ ನೀಡಿದೆ.
ದೆಹಲಿಯಲ್ಲಿ ಬಾಲಕಿಯರು ಮಾತ್ರ ಅಲ್ಲ, ಬಾಲಕರೂ ಸೇಫ್ ಆಗಿಲ್ಲ. 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿದ್ದು, ಹಲ್ಲೆಗೈದು ಅರೆ ಜೀವ ಆಗಿದ್ದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಈ ಬಗ್ಗೆ ನಮ್ಮ ತಂಡ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲು ಮಾಡಿದೆ ಎಂದು ಸ್ವಾತಿ ಮಾಲಿವಾಳ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರಿಂದ ಮಹಿಳಾ ಆಯೋಗ ವರದಿ ಕೇಳಿದೆ.
A horrific incident came to light from the Seelampur area of the national capital, where a 12-year-old boy was allegedly gang-raped and a rod was reportedly inserted in his private parts.Taking cognisance of the matter, Delhi Commission for Women (DCW) chief Swati Maliwal said, "In Delhi, not even boys are safe."Swati Maliwal wrote on Twitter, "A 12-year-old boy was brutally raped by four people and left in a half-dead condition after being beaten with sticks."
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm