ಬ್ರೇಕಿಂಗ್ ನ್ಯೂಸ್
25-09-22 09:57 pm HK News Desk ಕ್ರೈಂ
ನವದೆಹಲಿ, ಸೆ.25: ರಾಜಧಾನಿ ದೆಹಲಿಯಲ್ಲಿ ಹೆಣ್ಮಕ್ಕಳು ಮಾತ್ರ ಅತ್ಯಾಚಾರಕ್ಕೆ ಒಳಗಾಗುವುದಲ್ಲ. ಬಾಲಕರೂ ಕಾಮುಕರ ತೀಟೆಗೆ ಬಲಿಯಾಗುತ್ತಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೀಲಂ ಪುರ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿ, ಹಲ್ಲೆಗೈದು ಅರೆ ಜೀವ ಸ್ಥಿತಿಯಲ್ಲಿ ರಸ್ತೆಗೆ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಳ್ ಅವರು, ರಾಜಧಾನಿ ದೆಹಲಿಯಲ್ಲಿ ಬಾಲಕರೂ ಸೇಫ್ ಆಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸೆ.22ರಂದು ಘಟನೆ ನಡೆದಿದ್ದು, ಬಾಲಕನ ಗುಪ್ತಾಂಗಕ್ಕೆ ರಾಡ್ ಹಾಕಿ ಹೀನಾಯ ಕಿರುಕುಳ ನೀಡಿದೆ.
ದೆಹಲಿಯಲ್ಲಿ ಬಾಲಕಿಯರು ಮಾತ್ರ ಅಲ್ಲ, ಬಾಲಕರೂ ಸೇಫ್ ಆಗಿಲ್ಲ. 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿದ್ದು, ಹಲ್ಲೆಗೈದು ಅರೆ ಜೀವ ಆಗಿದ್ದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಈ ಬಗ್ಗೆ ನಮ್ಮ ತಂಡ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲು ಮಾಡಿದೆ ಎಂದು ಸ್ವಾತಿ ಮಾಲಿವಾಳ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರಿಂದ ಮಹಿಳಾ ಆಯೋಗ ವರದಿ ಕೇಳಿದೆ.
A horrific incident came to light from the Seelampur area of the national capital, where a 12-year-old boy was allegedly gang-raped and a rod was reportedly inserted in his private parts.Taking cognisance of the matter, Delhi Commission for Women (DCW) chief Swati Maliwal said, "In Delhi, not even boys are safe."Swati Maliwal wrote on Twitter, "A 12-year-old boy was brutally raped by four people and left in a half-dead condition after being beaten with sticks."
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm