ಬ್ರೇಕಿಂಗ್ ನ್ಯೂಸ್
26-09-22 10:05 pm HK News Desk ಕ್ರೈಂ
ರಾಂಚಿ, ಸೆ.26 : ವಾಮಾಚಾರ ನಡೆಸುತ್ತಿದ್ದ ಶಂಕೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಗ್ರಾಮಸ್ಥರು ಮಾನವ ಮಲವನ್ನು ಸೇವಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡಿರುವ ಘಟನೆ ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೆ, ಕುಟುಂಬದ ನಾಲ್ವರಿಗೆ ಕಾದ ಕಬ್ಬಿಣವನ್ನು ಮೈಗೆ ತಾಗಿಸಿ ಚಿತ್ರಹಿಂಸೆ ನೀಡಲಾಗಿದೆ. ದುಮ್ಕಾ ಜಿಲ್ಲೆಯ ಸರಿಯಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ವರಿ ಗ್ರಾಮದಲ್ಲಿ ಘಟನೆ ನಡೆದಿದೆ. ಆರು ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಶನಿವಾರ ರಾತ್ರಿ ಮತ್ತು ಭಾನುವಾರ ಗ್ರಾಮಸ್ಥರು ಚಿತ್ರಹಿಂಸೆ ನೀಡಿದ್ದಾರೆ. ಗ್ರಾಮಸ್ಥರು ಮೊದಲು ಅವರನ್ನು ಮಾಟಗಾರ್ತಿಯರು ಎಂದು ಭಾವಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಸ್ಥರು ಬಳಿಕ ಮಾನವ ಮಲವನ್ನು ಬಾಟಲಿಯಲ್ಲಿ ತುಂಬಿ, ಅದನ್ನು ಸೇವಿಸುವಂತೆ ಕುಟುಂಬಕ್ಕೆ ಚಿತ್ರಹಿಂಸೆ ನೀಡಿದ್ದಾರೆ. ಅವರ ದೇಹದ ಭಾಗಗಳನ್ನು ಕಾದ ಕಬ್ಬಿಣದ ರಾಡ್ನಿಂದ ಸುಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಭಾನುವಾರ ಗ್ರಾಮಕ್ಕೆ ತೆರಳಿ ಸಂತ್ರಸ್ತರನ್ನು ರಕ್ಷಿಸಿದೆ.
Four members of a family, including three women, were forced to consume human excreta after they were tortured with a hot iron rod in Jharkhand’s Dumka district over allegation that they practised witchcraft, police said on Sunday.The incident happened in Aswari village in Sariyahat police station area, they said.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm