ಬ್ರೇಕಿಂಗ್ ನ್ಯೂಸ್
03-08-20 05:18 pm Headline Karnataka News Network ಕ್ರೈಂ
ಮಂಜೇಶ್ವರ, ಆಗಸ್ಟ್ 3: ಒಂದೇ ಕುಟುಂಬದ ನಾಲ್ವರನ್ನು ಸಂಬಂಧಿಯೇ ಕಡಿದು ಕೊಲೆಗೈದ ಘಟನೆ ಗಡಿಜಿಲ್ಲೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.
ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ಸುದೆಂಬಳ ಎಂಬಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿದೆ.

ಬಾಬು, ವಿಠಲ, ಸದಾಶಿವ ಮತ್ತು ದೇವಕಿ ಎಂಬವರು ಬರ್ಬರ ಹತ್ಯೆಯಾದವರಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಇವರ ಹತ್ತಿರದ ಸಂಬಂಧಿಯಾಗಿರುವ ಉದಯ ಎಂಬಾತ ಕೃತ್ಯ ಎಸಗಿದ್ದು ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದೆ. ಸ್ಥಳೀಯರು ಆರೋಪಿ ಉದಯನನ್ನು ಕಟ್ಟಿಹಾಕಿ ಥಳಿಸಿದ್ದು ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm