ಬ್ರೇಕಿಂಗ್ ನ್ಯೂಸ್
03-08-20 05:18 pm Headline Karnataka News Network ಕ್ರೈಂ
ಮಂಜೇಶ್ವರ, ಆಗಸ್ಟ್ 3: ಒಂದೇ ಕುಟುಂಬದ ನಾಲ್ವರನ್ನು ಸಂಬಂಧಿಯೇ ಕಡಿದು ಕೊಲೆಗೈದ ಘಟನೆ ಗಡಿಜಿಲ್ಲೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.
ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ಸುದೆಂಬಳ ಎಂಬಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿದೆ.
ಬಾಬು, ವಿಠಲ, ಸದಾಶಿವ ಮತ್ತು ದೇವಕಿ ಎಂಬವರು ಬರ್ಬರ ಹತ್ಯೆಯಾದವರಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಇವರ ಹತ್ತಿರದ ಸಂಬಂಧಿಯಾಗಿರುವ ಉದಯ ಎಂಬಾತ ಕೃತ್ಯ ಎಸಗಿದ್ದು ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದೆ. ಸ್ಥಳೀಯರು ಆರೋಪಿ ಉದಯನನ್ನು ಕಟ್ಟಿಹಾಕಿ ಥಳಿಸಿದ್ದು ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 11:02 pm
Mangalore Correspondent
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm