ಬ್ರೇಕಿಂಗ್ ನ್ಯೂಸ್
02-10-22 08:19 pm HK News Desk ಕ್ರೈಂ
ನವದೆಹಲಿ, ಅ.2: ದಕ್ಷಿಣ ದೆಹಲಿಯ ಲೋಧಿ ಕಾಲೋನಿಯಲ್ಲಿ ಆರು ವರ್ಷದ ಬಾಲಕನನ್ನು ಕತ್ತು ಕೊಯ್ದು, ತಲೆ ಒಡೆದು ಕೊಲ್ಲಲಾಗಿದ್ದು ವಾಮಾಚಾರಕ್ಕಾಗಿ 'ನರ ಬಲಿ' ನೀಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧಿಸಿ ಪೊಲೀಸರು ವಿಜಯ್ ಕುಮಾರ್, ಅಮರ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಇವರಿಬ್ಬರು ಬಿಹಾರದವರಾಗಿದ್ದು ಕುಡಿದ ಮತ್ತಿನಲ್ಲಿ ವಾಮಾಚಾರದ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳು ಮತ್ತು ಬಾಲಕನ ತಂದೆ-ತಾಯಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಒಂದೇ ಕೊಳೆಗೇರಿಯಲ್ಲಿ ವಾಸಿಸುತ್ತಿದ್ದರು. ತಮ್ಮವರ ಹಿತಕ್ಕಾಗಿ ಈ ಕೃತ್ಯ ನಡೆಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಂದೆ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. 'ಭಾನುವಾರ ಕೆಲವು ಮಹಿಳೆಯರು ಸೇರಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭಜನೆ ಹಾಡುತ್ತಿದ್ದರು. ಆಗ ಬಾಲಕ ಅಲ್ಲಿಯೇ ಓಡಾಡಿಕೊಂಡಿದ್ದ. ಕೆಲಹೊತ್ತಿನ ಬಳಿಕ ಎಲ್ಲರೂ ತಮ್ಮ ಮನೆಗೆ ಹೋಗಿದ್ದಾಗ ಬಾಲಕ ನಾಪತ್ತೆಯಾಗಿದ್ದ. ಗುಡಿಸಲೊಂದರ ಬಳಿ ರಕ್ತದ ಕಲೆ ಕಂಡುಬಂದಿದ್ದು, ತೆರೆದು ನೋಡಿದಾಗ ಕೊಲೆ ಕೃತ್ಯ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಹಂತಕರು ಯಾವುದೋ ಉದ್ದೇಶದಿಂದ ವಾಮಾಚಾರ ನಡೆಸಿ ಮಗುವನ್ನು ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ.
Two men allegedly killed a six-year-old boy as "human sacrifice" by slitting his throat and attacking him on the head in South Delhi's Lodhi Colony, police said on Sunday.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 07:47 pm
HK News Staffer
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm